
ಸಕಲೇಶಪುರ :ಲಾರಿಯೊಂದು ಡಿಕ್ಕಿ ಹೊಡೆದು ಇಬ್ಬರು ಮೃತ ಪಟ್ಟಿರುವ ಘಟನೆ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ನಡೆದಿದೆ.
ತಾಲೂಕಿನ ವಳಲಹಳ್ಳಿ ಗ್ರಾಮದ ಆಕಾಶ್ (22 )ಶಂಕರ (45) ಮೃತ ಪಟ್ಟ ದುರ್ದೈವಿ ಗಳಾಗಿದ್ದಾರೆ.
ಜಾತ್ರೆ ಮುಗಿಸಿಕೊಂಡು ಹಿಂತಿರುಗುವಾಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಬೈಕ್ ಗೆ ಬುಧುವಾರ ರಾತ್ರಿ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.