ಹೃದಯಾಘಾತ ಪ್ರಕರಣಗಳ ಆತಂಕಕಾರಿ ಏರಿಕೆ: ಹಾಸನ ಜಿಲ್ಲೆಯಲ್ಲಿ ಶ್ರೇಯಸ್ ಪಟೇಲ್ ಸ್ಪಂದನೆ
ಹಾಸನದಲ್ಲಿ ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಸಂಸದ ಶ್ರೇಯಸ್ ಪಟೇಲ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. 507 ಪ್ರಕರಣಗಳಲ್ಲಿ 190 ಸಾವುಗಳು ಸಂಭವಿಸಿರುವ ಹಿನ್ನೆಲೆಯಲ್ಲಿ ತಕ್ಷಣದ ಕ್ರಮಕ್ಕೆ ಆದೇಶ ನೀಡಲಾಗಿದೆ.
Copy and paste this URL into your WordPress site to embed
Copy and paste this code into your site to embed