“ಭಗವದ್ಗೀತೆ” “ಅಧ್ಯಾಯ-10 ಶ್ಲೋಕ – 24”
ಮುಂದುವರಿದು ಕೃಷ್ಣ ಹೇಳುತ್ತಾನೆ: “ಸರಸಾಮಸ್ಮಿ ಸಾಗರಃ” ಎಂದು. ಭೂಮಿಯ ಮೇಲಿನ ಅಪಾರ ಸಂಪತ್ತಿನ ತಾಣ ಮೇರು ಪರ್ವತವಾದರೆ, ರಸದಿಂದ ಸಹಿತವಾದ, ಜಲಾಶಯಗಳಲ್ಲಿ ಬಹಳ ದೊಡ್ಡದಾಗಿರುವುದು ಸಾಗರ. “ಅದರಲ್ಲಿ ವಿಭೂತಿಯಾಗಿ ನಾನಿದ್ದೇನೆ” ಎನ್ನುತ್ತಾನೆ ಕೃಷ್ಣ.
Copy and paste this URL into your WordPress site to embed
Copy and paste this code into your site to embed