“ಭಗವದ್ಗೀತೆ” “ಅಧ್ಯಾಯ-10 ಶ್ಲೋಕ – 28”

ಪ್ರಾಣಿಗಳಲ್ಲೇ ಶ್ರೇಷ್ಠ ಪ್ರಾಣಿ-ಧೇನು(ಹಸು). ನಮ್ಮ ಜೀವಮಾನವಿಡೀ ನಮಗೆ ಹಾಲುಣಿಸಿ ಪೋಷಿಸುವ ಭಗವಂತನ ವಿಶಿಷ್ಠ ವಿಭೂತಿ ಹಸು. ಈ ಕಾರಣಕ್ಕಾಗಿ ಕೃಷ್ಣ ಬಾಲಕನಿದ್ದಾಗಿ ಗೋಪೂಜೆಯನ್ನು ಚಾಲ್ತಿಗೆ ತಂದ.