ರಾಜ್ಯದಲ್ಲಿ ಸರ್ಕಾರಿ ಶಾಲಾ ಕಟ್ಟಡಗಳ ಶಿಥಿಲ ಸ್ಥಿತಿಯ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಮುಂಜಾಗ್ರತಾ ಕ್ರಮಗಳ ಸೂಚನೆ

ಮಳೆಗಾಲದ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ರಾಜ್ಯ ಶಿಕ್ಷಣ ಇಲಾಖೆ ಕಟ್ಟಡ ಶಿಥಿಲತೆ ಕುರಿತಂತೆ ತ್ವರಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ.