
ಹಾಸನ: ಜಿಲ್ಲೆಯಲ್ಲಿ ಮೊದಲ ದಿನದ ಕಾಡಾನೆ ಸೆರೆ ಕಾರ್ಯಾಚರಣೆ ಮಾಡಲಾಗಿದ್ದು, ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ನಂತರ ಒಂಟಿಸಲಗವನ್ನು ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಬಳಿಯ ಎಸ್ಟೇಟ್ನನಲ್ಲಿ ಸೆರೆ ಹಿಡಿಯಲಾಗಿದೆ. ಅರವಳಿಕೆ ಮದ್ದು ನೀಡಿ ಅರಣ್ಯ ಸಿಬ್ಬಂದಿ ಕಾಡಾನೆ ಸೆರೆ ಹಿಡಿದಿದ್ದಾರೆ. ಕ್ಯಾಪ್ಟನ್ ಪ್ರಶಾಂತ್ ನೇತೃತ್ವದಲ್ಲಿ ನಡೆದ ಕಾಡಾನೆ ಸೆರೆ ಯಶಸ್ವಿ ಆಗಿದೆ.
ಜಾಹೀರಾತು