
ಇಂಪಾರ್ಟೆಂಟ್
🍀ಕೊಡಗಿನಲ್ಲಿ ಬ್ರಿಟಿಷರ ವಿರುದ್ಧ ನಡೆದ ಶಸ್ತ್ರಾಸ್ತ್ರ ದಂಗೆಯ ಮುಂದಾಳತ್ವವನ್ನು ವಹಿಸಿದ್ದವನು? ( KAS-1999)
👉🏻 ಕಲ್ಯಾಣಸ್ವಾಮಿ
🍀ಕರ್ನಾಟಕದಲ್ಲಿ ಬ್ರಹ್ಮ ಸಮಾಜದ ಮೊದಲ ಶಾಖೆ ಸ್ಥಾಪಿತವಾದ ಸ್ಥಳ? ( KAS1999)
👉🏻 ಧಾರವಾಡ
🍀ಕರ್ನಾಟಕದ ಬಾರ್ಡೋಲಿ ಎಂದು ಜನಪ್ರಿಯವಾಗಿದ್ದ ಕೇಂದ್ರ?
👉🏻ಅಂಕೋಲಾ
🍀ಮೈಲಾರ ಮಹದೇವಪ್ಪ ಈ ಚಳುವಳಿಯಲ್ಲಿ ಭಾಗವಹಿಸಿದ್ದರು? ( KAS-1999)
👉🏻 ಉಪ್ಪಿನ ಸತ್ಯಾಗ್ರಹ
🍀 ಹಿಂದಿನ ಮೈಸೂರು ರಾಜ್ಯದಲ್ಲಿ ಜವಾಬ್ದಾರಿ ಸರಕಾರಕ್ಕಾಗಿ ಚಳವಳಿ ಆರಂಭವಾದದ್ದು? ( KAS-1999)
👉🏻1947ರಲ್ಲಿ
👉🏻19 ಜಿಲ್ಲೆಗಳಿಂದ ಕೂಡಿದ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು? ( KAS-1999)
👉🏻 ನವೆಂಬರ್ 1, 1956
🍀1946ರಲ್ಲಿ ಕರ್ನಾಟಕದ ಏಕೀಕರಣದ ಸಮಾವೇಶ ನಡೆದ ಸ್ಥಳ? ( KAS-2005)
👉🏻 ಮುಂಬೈ
🍀ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನವನ್ನು “ಯೂನಿಟ್ ಕಾಂಗ್ರೆಸ್” ಎಂದು ಎಕರೆಯಲಾಗಿದೆ, ಕಾಂಗ್ರೆಸ್ ಅಧಿವೇಶನದ ಜೊತೆಜೊತೆಗೆ ನಡೆದ ಅಧಿವೇಶನ ಯಾವುದು? ( KAS-2002)
👉🏻ಅಖಿಲ ಭಾರತ ಸಾಮಾಜಿಕ ಸಮ್ಮೇಳನ
🍀 ವಸಾಹತುಶಾಹಿ ಭಾರತದಲ್ಲಿ ಅರಸರ ಶ್ರೇಣಿಯಲ್ಲಿ ಮೈಸೂರು ಸಂಸ್ಥಾನದ ಸಂಸ್ಥಾನವು ಈ ರೀತಿಯದು? ( KAS-2015)
👉🏻 21ಬಂದೂಕು ಸಲಾಮಿನ ರಾಜ್ಯ
🍀1930ರ ಎಪ್ರಿಲ್ ನಲ್ಲಿ ಬೆಳಗಾವಿನಲ್ಲಿ ಉಪ್ಪನ್ನು ಮಾರಿ ಉಪ್ಪಿನ ಕಾನೂನನ್ನು ಮುರಿದವರು ಯಾರು? ( KAS-2017)
👉🏻ಗಂಗಾಧರರಾವ್ ದೇಶಪಾಂಡೆ
🍀 ಗಾಂಧೀಜಿಯವರ ದಂಡಿ ಉಪ್ಪಿನ ಸತ್ಯಾಗ್ರಹ ಶಾಸ್ತ್ರದಲ್ಲಿ ಪಾಲ್ಗೊಂಡಿದ್ದ ಕನ್ನಡಿಗ? ( KAS-2017)
👉🏻 ಮೈಲಾರ ಮಹದೇವಪ್ಪ
🍀 ಮೈಸೂರಿನಲ್ಲಿ ಶಾಲೆಯನ್ನು ಯಾವ ಮೊದಲ ಕ್ರೈಸ್ತ ಮಿಷನರಿ ಪ್ರಾರಂಭಿಸಿತು?
👉🏻 ವೆಸ್ಲಿಯನ್
🍀 ಅವನು ರಾಣಿ ಚೆನ್ನಮ್ಮನ ಸೇನಾ ದಂಡನಾಯಕನಾಗಿದ್ದು ಗೆರಿಲ್ಲ ತಂತ್ರದಿಂದ ಬ್ರಿಟಿಷರೊಡನೆ ಹೋರಾಟ ನಡೆಸಿದ್ದ ಕರ್ನಾಟಕದ ಪ್ರಸಿದ್ಧ ಸ್ವತಂತ್ರ ಹೋರಾಟಗಾರ ಯಾರು? ( KAS-2017)
👉🏻ಸಂಗೊಳ್ಳಿ ರಾಯಣ್ಣ
🍀 ಸರ್ಕಾರದಡಿ ಉದ್ಯೋಗಗಳನ್ನು ಗಳಿಸಲು ಬ್ರಾಹ್ಮಣರಲ್ಲದವರನ್ನು ಪ್ರೋತ್ಸಾಹಿಸಲು ಮುಖ್ಯ ಸಮಿತಿಗಳು ಕೈಗೊಳ್ಳುವ ಕ್ರಮಗಳ ಬಗ್ಗೆ ವರದಿ ನೀಡಲು ಮತ್ತು ವಿಚಾರಣೆ ನಡೆಸಲು ಮೈಸೂರಿನ ಮಹಾರಾಜರು 1918ರಲ್ಲಿ ನೇಮಿಸಿದ ಸಮಿತಿ ಯಾವುದು? ( KAS-2017)
👉🏻 ಮಿಲ್ಲರ್ ಸಮಿತಿ
🍀 1953 ರಲ್ಲಿನ ರಾಜ್ಯಗಳ ಪುನರ್ ರಚನಾ ಆಯೋಗವು ಇವರ ಅಧ್ಯಕ್ಷತೆ ಮತ್ತು ಸದಸ್ಯತ್ವದಲ್ಲಿ ರಚಿಸಲಾಯಿತು? ( KAS-2017)
👉🏻 ಅಧ್ಯಕ್ಷರು= ಫಜಲ್ ಅಲಿ, ಸದಸ್ಯರು= H,N,ಕುಂಜರು, ಕೆ, ಎಂ, ಪನಿಕರ್
🍀1928ರ ಬೆಂಗಳೂರಿನ ಗಲಭೆಗಳಲ್ಲಿ ಕಂಡು ಬಂದಿರುವಂತಹ ಗಣಪತಿ ಗಲಭೆ ಮತ್ತು ಹಿಂದೂ-ಮುಸ್ಲಿಂ ಸರಣಿ ಸಂಘರ್ಷಗಳು ಬೆಂಗಳೂರು ನಗರದಲ್ಲಿ ಶಾಲೆಯ ಆವರಣದಲ್ಲಿ ಒಂದು ಗಣೇಶ ಪ್ರತಿಮೆಯ ಮೇಲೆ ಕಮಾನುಗಳನ್ನು ನಿರ್ಮಿಸುವ ಸಂದರ್ಭದಲ್ಲಿ ಉಂಟಾಗಿದ್ದು ಇದನ್ನು ಮೈಸೂರಿನ ಮಹಾರಾಜರು ಖಂಡಿಸಿ ಈ ಘಟನೆಯ ಬಗ್ಗೆ ವಿಚಾರಣೆ ನಡೆಸಲು ಸಮಿತಿಯೊಂದನ್ನು ರಚಿಸಿತು ಈ ಸಮಿತಿಯ ಮುಖ್ಯಸ್ಥರು ಯಾರು? ( KAS-2017)
👉🏻 ಸರ್ ಎಂ ವಿಶ್ವೇಶ್ವರಯ್ಯ
🍀 ಯಾವ ವರದಿಯನ್ನಾದರಿಸಿ 1956 ರಲ್ಲಿ ಕರ್ನಾಟಕ ರೂಪಗೊಂಡಿತು? ( PSI-2018)
👉🏻 ಫಜಲ್ ಅಲಿ ಸಮಿತಿ
🍀 ಮೈಸೂರಿನ ಅಂಬಾವಿಲಾಸ ಅರಮನೆಯನ್ನು ವಿನ್ಯಾಸಗೊಳಿಸಿದವರು? ( PSI/ RSI-2014.2016)
👉🏻 ಹೆನ್ರಿ ಇರ್ವಿನ್
🍀ಜಯ ಭಾರತ ಜನನಿಯ ತನುಜಾತೆ ರಚಿಸಿದವರು? ( PSI-2015)
👉🏻 ಕುವೆಂಪು
🍀ಬೆಂಗಳೂರಿನ ಕಬ್ಬನ್ ಪಾರ್ಕ್ ನಿರ್ಮಾಪಕ? ( PSI-2015)
👉🏻 ಜಾನ್ ವೀಡ
🍀ಕರ್ನಾಟಕದಲ್ಲಿ 1842 ರಲ್ಲಿ ಪ್ರಕಟವಾದ ಮೊಟ್ಟಮೊದಲ ಸಮಾಚಾರ ಪತ್ರಿಕೆ? ( PSI-2014)
👉🏻ಮಂಗಳೂರು ಸಮಾಚಾರ
🍀 ಟಿಪ್ಪು ಡ್ರಾಪ್ ಎಂದು ಪ್ರಸಿದ್ಧವಾದ ನಂದಿಬೆಟ್ಟ ಇರುವ ಜಿಲ್ಲೆ? ( PSI-2014)
👉🏻 ಚಿಕ್ಕಬಳ್ಳಾಪುರ
🍀 ಮಹಾತ್ಮ ಗಾಂಧೀಜಿಯವರು ತಮ್ಮ ಜೀವಿತಾವಧಿಯಲ್ಲಿ ಏಕೈಕ ಬಾರಿ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಸ್ಥಳ? ( PSI-2014)
🍀 ಬೆಳಗಾವಿ-1924ರಲ್ಲಿ
🍀 ಹಿಂದೂಸ್ತಾನ ಸೇವಾದಳ ವನ್ನು ಹುಬ್ಬಳ್ಳಿಯಲ್ಲಿ ಸ್ಥಾಪಿಸಿದವರು? ( PSI-2018)
👉🏻 ಎನ್ ಎಸ್ ಹರ್ಡೆಕರ್
🍀ಮೈಸೂರು ಚಲೋ ಚಳುವಳಿ ನಡೆದ ವರ್ಷ? ( PSI-2013)
👉🏻 1947
🍀 ಕನ್ನಡದ ಧ್ವಜವನ್ನು ವಿನ್ಯಾಸ ಮಾಡಿದವರು? ( PSI-2009)
👉🏻ಎಂ ರಾಮಮೂರ್ತಿ
🍀ನಮ್ಮ ನಾಡಿನಲ್ಲಿ ಆಶ್ವಯುಜ ಮಾಸದಲ್ಲಿ ಬರುವ ಹಬ್ಬ ಅಂದರೆ? ( PSI-2009)
👉🏻 ನವರಾತ್ರಿ
🍀 ಮೈಸೂರು ವಿಶ್ವವಿದ್ಯಾಲಯದ ಸ್ಥಾಪಕರು? ( PSI-2009)
👉🏻 4ನೇ ಶ್ರೀ ಕೃಷ್ಣರಾಜಒಡೆಯ
🍀 ಧ್ವಜ ಸತ್ಯಾಗ್ರಹ ನಡೆದ ಶಿವಪುರ ಯಾವ ಜಿಲ್ಲೆಯಲ್ಲಿದೆ? ( PSI-2009)
👉🏻 ಮಂಡ್ಯ
🍀ಕರ್ನಾಟಕದಲ್ಲಿ ಗಾಂಧೀಜಿ ಅತ್ಯಂತ ಹೆಚ್ಚು ಸಮಯ ತಂಗಿದ್ದ ವರ್ಷ?( PSI-2007)
*👉🏻 1927-
🍀ಮೊಘಲರ ಕಾಲದಲ್ಲಿ ಕರ್ನಾಟಕದಲ್ಲಿದ್ದ ಆಡಳಿತ ಕೇಂದ್ರ? ( PSI-2006)
👉🏻ಶಿರಾ
🍀 ಕರ್ನಾಟಕ ದಂಡಿ ಎಂದು ಕರೆಯುವರು? ( PSI-2006)
👉🏻ಅಂಕೋಲಾ
🍀ಮೈಸೂರು ಚಲೋ ಚಳುವಳಿ ಯಾವುದಕ್ಕೆ ಸಂಬಂಧಿಸಿದೆ? ( PSI-2005)
👉🏻 ಜನಪ್ರತಿನಿಧಿ ಸರ್ಕಾರಕ್ಕೆ ಚಳುವಳಿ
🍀 ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಈ ಕವಿತೆಯನ್ನು ರಚಿಸಿದವರು? ( PSI-2005)
👉🏻ಹುಯಿಗೋಳ್ ನಾರಾಯಣರಾವ್
🍀 ಹೈದರಾಬಾದಿನ ನಿಜಾಮರ ನಿಯಂತ್ರಣದಲ್ಲಿದ್ದ ಹೈದ್ರಾಬಾದ-ಕರ್ನಾಟಕ ಪ್ರದೇಶವು ಭಾರತದ ಒಕ್ಕೂಟದಲ್ಲಿ ಸೇರಿದ್ದು? ( PSI-2002)
1948 ಸಪ್ಟಂಬರ್
🍀ಸಂಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದ ಸ್ಥಳ? ( PSI-2002)
👉🏻ನಂದಗಡ
🍀1924ರ ಬೆಳಗಾಂ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರು? ( PSI 2000)
👉🏻 ಮಹಾತ್ಮ ಗಾಂಧೀಜಿ
🍀 ಸಂಗೊಳ್ಳಿ ರಾಯಣ್ಣನಿಗೆ ಸಂಬಂಧಿಸಿದ ಸ್ಥಳ? ( PSI-2000)
👉🏻 ಕಿತ್ತೂರು.