ಅರಣ್ಯ ಪ್ರದೇಶಗಳಲ್ಲಿ ಸಾಕು ಪ್ರಾಣಿಗಳು ಮೇಯಿಸುವಿಕೆ ನಿಷೇಧಕ್ಕೆ ಸೂಚನೆ: ಈಶ್ವರ ಖಂಡ್ರೆ

ಸಾಕು ಪ್ರಾಣಿಗಳಿಂದ ಅರಣ್ಯ ನಾಶ, ವನ್ಯಜೀವಿಗಳಿಗೆ ಮೇವು ಕೊರತೆ, ಹಾಗೂ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ಮೇಯಿಸಲು ನಿಷೇಧಿಸಲು ಈಶ್ವರ ಖಂಡ್ರೆ ಸೂಚನೆ.