ರಾಮನಾಥಪುರ-ಸಾಲಬಾಧೆ ತಾಳಲಾರದೆ ರೈತರ ಆತ್ಮಹತ್ಯೆ: ಸಂಸದ ಶ್ರೇಯಸ್ ಪಟೇಲ್ ಸಂತಾಪ ಸೂಚನೆ

ರಾಮನಾಥಪುರ- ಸಾಲಬಾಧೆ ತಾಳಲಾರದೆ ಹೋಬಳಿಯ ಮಲ್ಲಾಪುರ ಗ್ರಾಮದ ರೈತ ಮಂಜೇಗೌಡ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದು, ಸಂಸದ ಶ್ರೇಯಸ್ ಎಂ.ಪಟೇಲ್ ಮಂಗಳವಾರ ಮೃತನ ಮನೆಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.