ರಾಮನಾಥಪುರ : ಕೇರಳಾಪುರ ಶ್ರೀ ವೀರಭದ್ರಸ್ವಾಮಿ ಜಾತ್ರೆ: ಸಾವಿರಾರು ಭಕ್ತರ ನಡುವೆ ಭವ್ಯ ರಥೋತ್ಸವ

ರಾಮನಾಥಪುರ ಹೋಬಳಿ ಕೇರಳಾಪುರ ಶ್ರೀ ವೀರಭದ್ರಸ್ವಾಮಿ ರಥೋತ್ಸವದ ಅಂಗವಾಗಿ ದೇಗುಲವು ವಿವಿಧ ರೀತಿಯ ಹೂಗಳಿಂದ ಅಲಂಕೃತಗೊಂಡಿತ್ತು.