ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು – ಆರೋಗ್ಯ ಇಲಾಖೆ ಸಲಹೆ

ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಡಾ. ಯಲ್ಲಾ ರಮೇಶ್ ಬಾಬು ಸಾರ್ವಜನಿಕರಿಗೆ ಶಾಖಾಘಾತದಿಂದ ರಕ್ಷಿಸಿಕೊಳ್ಳಲು ಅಗತ್ಯ ಮುಂಜಾಗ್ರತಾ ಕ್ರಮಗಳು ಹಾಗೂ ಆರೋಗ್ಯ ಸಲಹೆಗಳನ್ನು ನೀಡಿದ್ದಾರೆ.